ದಿನಾಂಕ 17.07.2026 ಶುಕ್ರವಾರ ಬೆಳಿಗ್ಗೆ 6.00 ರಿಂದ ಸಂಜೆ 7.00 ರವರೆಗೆ ಕರ್ಕಾಟಕ ಸಂಕ್ರಮಣೋತ್ಸವದ ಅಂಗವಾಗಿ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಗೆ ಪವಮಾನ ಪಾರಾಯಣ ಪೂರ್ವಕ ಕ್ಷೀರಾಭಿಷೇಕ ವಿಶೇಷ ಸೇವೆಯು ಆರೋಗ್ಯ ಸಿದ್ಧಿಗಾಗಿ ಜರಗಿತು.


ದಿನಾಂಕ 17.07.2026 ಶುಕ್ರವಾರ ಬೆಳಿಗ್ಗೆ 6.00 ರಿಂದ ಸಂಜೆ 7.00 ರವರೆಗೆ ಕರ್ಕಾಟಕ ಸಂಕ್ರಮಣೋತ್ಸವದ ಅಂಗವಾಗಿ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಗೆ ಪವಮಾನ ಪಾರಾಯಣ ಪೂರ್ವಕ ಕ್ಷೀರಾಭಿಷೇಕ ವಿಶೇಷ ಸೇವೆಯು ಆರೋಗ್ಯ ಸಿದ್ಧಿಗಾಗಿ ಜರಗಿತು.

