ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ
ಮೇಳದ ಪಂಚಮ ಯಾನ ಸಮಾಪನ – 25.05.2025
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಸಂಚಾಲಕ ಹಾಗೂ ಪ್ರಧಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರ ಯಕ್ಷಗಾನ ಕಲಾ ಜೀವನಕ್ಕೆ 25 ವರ್ಷ ಸಂದ ಸುಸಂದರ್ಭದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಯ ಪ್ರಸಾದವನಿತ್ತು, ಶ್ರೇಯಸ್ಸನ್ನು ಹಾರೈಸಿ ಗೌರವಿಸಲಾಯಿತು.