ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ

Shri Jnanashakthi Subrahmanyaswami Temple, Nagavruja Kshetra Pavanje

ರಾಮ ನವಮಿ – 06.04.2025

ಶ್ರೀ ದೇವಳದ ಆಂಜನೇಯ ಸ್ವಾಮಿಯ ಸನ್ನಿಧಿಯಲ್ಲಿ 06.04.2025ರಂದು ಶ್ರೀ ರಾಮ ನವಮಿಯ ಪ್ರಯುಕ್ತ ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಶ್ರೀ ರಾಮ ತಾರಕ ಮಂತ್ರ ಹೋಮ ಹಾಗೂ
ಬೆಳಿಗ್ಗೆ 10 ಗಂಟೆಗೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಮಕ್ಕಳ ಯಕ್ಷ ಬಳಗ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ “ಯಕ್ಷಾರಾಧನೆ – ಹನುಮದ್ವಿಲಾಸ” ಜರಗಿತು.

ನಿರ್ದೇಶನ : ಹರಿರಾಜ್ ಶೆಟ್ಟಿಗಾರ್ ಕಿನ್ನಿಗೋಳಿ
ಹಿಮ್ಮೇಳ : ಮನ್ವಿತ್ ಶೆಟ್ಟಿ ಇರಾ, ಗುರುಪ್ರಸಾದ್ ಬೋಳಿಂಜಡ್ಕ, ಪ್ರಶಾಂತ್ ಶೆಟ್ಟಿ ವಗೆನಾಡು