ದಿನಾಂಕ 17.08.2026 ಸೋಮವಾರ ಸಂಜೆ 5.00 ರಿಂದ 7.00 ರವರೆಗೆ ಸಿಂಹ ಸಂಕ್ರಮಣೋತ್ಸದ ಅಂಗವಾಗಿ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ
ಛಾಂದಸ ಗಣೇಶ ಕೊಲೆಕಾಡಿ ವಿರಚಿತ ಸ್ತುತಿ ಪದ್ಯಗಳಿಂದ
ಯಕ್ಷ ನಾದಾರ್ಚನೆ
ಭಾಗವತರು – ಮನ್ವಿತ್ ಶೆಟ್ಟಿ ಇರಾ, ಲಕ್ಷ್ಮೀನಾರಾಯಣ ಹೊಳ್ಳ, ವಿಶ್ವಾಸ್ ಭಟ್ ಕರ್ಬೆಟ್ಟು
ಮದ್ದಳೆ , ಚೆಂಡೆ – ಮಯೂರ ನಾಯ್ಗ ಮಾಡೂರು, ಸ್ಕಂದ ಕೊನ್ನಾರ್
ಚಕ್ರ ತಾಳ – ಪೂರ್ಣೇಶ್ ಆಚಾರ್ಯ
ನಿರೂಪಣೆ – ದೀವಿತ್.ಎಸ್.ಕೋಟ್ಯಾನ್






