ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ

Shri Jnanashakthi Subrahmanyaswami Temple, Nagavruja Kshetra Pavanje

News & Events

ಅಗೇಲು ಸೇವೆ / Agelu Seve – 27.04.2026

ಅಗೇಲು ಸೇವೆ ಈ ವಿಶಿಷ್ಟ ಅಗೇಲು ಸೇವೆಯೆಂಬ ಶೈವಾಗಮೋಕ್ತ ತಂತ್ರೋಕ್ತ ಪೂಜಾ ವಿಧಿಯು ಶ್ರೀ ದೇವಳದಲ್ಲಿ ಏಪ್ರಿಲ್ 27 ರಂದು ಮಧ್ಯಾಹ್ನ 4 ಗಂಟೆಯಿಂದ ನಡೆಯಲಿದೆ. ನಿರಂತರವಾಗಿ 1000 ತಂತ್ರೋಕ್ತ ರೀತ್ಯಾ ರಂಗಪೂಜೆ ನಡೆದ ದೇವಾಲಯದಲ್ಲಿ ಈ ಅಗೇಲು ಸೇವೆಯೆಂಬ ವಿಶೇಷ ಪ್ರಕ್ರಿಯೆಯನ್ನು ನಡೆಸಲು ಅವಕಾಶವಿರುತ್ತದೆ. ಅಂತೆಯೇ ನಮ್ಮೀ ದೇವಾಲಯದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನದಿಂದ ಇಂದಿನವರೆಗೂ ನಿರಂತರವಾಗಿ ರಂಗಪೂಜೆ ನಡೆಯುತ್ತಿದ್ದು (7800ಕ್ಕೂ ಮೇಲ್ಪಟ್ಟು) ಪ್ರತಿ ವರ್ಷ ವೈಶಾಖ ಶುದ್ಧ ಏಕಾದಶಿಯಂದು ಅಗೇಲು ಸೇವೆಯನ್ನು ಸಲ್ಲಿಸಲಾಗುತ್ತಿದೆ. ಮಹಾರಂಗಪೂಜೆಯ ವಿಸ್ತೃತ …

ಅಗೇಲು ಸೇವೆ / Agelu Seve – 27.04.2026 Read More »

ಮಹಾ ರಥೋತ್ಸವ | ನಾಗವೃಜ ಉತ್ಸವ | 13 ಏಪ್ರಿಲ್ ರಿಂದ 19 ಏಪ್ರಿಲ್ ವರೆಗೆ

“ನಾಗವೃಜ ಉತ್ಸವ”ಶ್ರೀ ದೇವಳದಲ್ಲಿ ವಾರ್ಷಿಕ ಮಹೋತ್ಸವವು ದಿನಾಂಕ 13.04.2026ರಂದು ಅಂಕುರಾರ್ಪಣೆಯಿಂದ ಮೊದಲ್ಗೊಂಡು, 14ರಂದು ಧ್ವಜಾರೋಹಣ, 18 ರಂದು ಮಹಾ ರಥೋತ್ಸವ, 19ರಂದು ಅವಭೃತ ಸ್ನಾನ, ಧ್ವಜಾವರೋಹಣ, ಅಣ್ಣಪ್ಪ ಸ್ವಾಮಿಗೆ ನರ್ತನ ಸೇವೆಯೊಂದಿಗೆ ಸಂಪನ್ನಗೊಳ್ಳಲಿದೆ.

ಶ್ರೀ ಗೋಪಾಲಕೃಷ್ಣ ಪಾಂಡುರಂಗಸ್ವಾಮಿಯ ಪ್ರತಿಷ್ಠಾ ವರ್ಧಂತ್ಯುತ್ಸವ – 13.03.2026

ಶ್ರೀ ಗೋಪಾಲಕೃಷ್ಣ ಪಾಂಡುರಂಗಸ್ವಾಮಿಯ ಪ್ರತಿಷ್ಠಾ ವರ್ಧಂತ್ಯುತ್ಸವದ ಸಂದರ್ಭದಲ್ಲಿ ಆಡಳಿತ ಮಂಡಳಿ.ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ

ಹರಿದಾಸ ಲಕ್ಷ್ಮೀನಾರ್ಣಪ್ಪಯ್ಯ ಸ್ಮರಣಾರ್ಥ ಆರಾಧನೋತ್ಸವ -14.01.2026

ಸರ್ವರಿಗೂ ಆದರದ ಸ್ವಾಗತ. #pavanjemela#ಪಾವಂಜೆ#Subrahmanya#sjsstemple#jnanashakthi#Yakshagana#pavanje#champa#shashti#mahotsava#annadaana#ಯಕ್ಷಗಾನ#ಜ್ಞಾನಶಕ್ತಿ#ಸುಬ್ರಹ್ಮಣ್ಯ#ಚಂಪಾ#ಷಷ್ಠಿ#ಮಹೋತ್ಸವ#ನಾಗಾರಾಧನೆ#ಅನ್ನದಾನ#ಕರಾವಳಿ#ಉತ್ಸವ#ರಥೋತ್ಸವ#ನಾಗವೃಜ

ಕಿರು ಷಷ್ಠಿ ಉತ್ಸವ | 26.12.2025

ಸರ್ವರಿಗೂ ಆದರದ ಸ್ವಾಗತ. #pavanjemela#ಪಾವಂಜೆ#Subrahmanya#sjsstemple#jnanashakthi#Yakshagana#pavanje#champa#shashti#mahotsava#annadaana#ಯಕ್ಷಗಾನ#ಜ್ಞಾನಶಕ್ತಿ#ಸುಬ್ರಹ್ಮಣ್ಯ#ಚಂಪಾ#ಷಷ್ಠಿ#ಮಹೋತ್ಸವ#ನಾಗಾರಾಧನೆ#ಅನ್ನದಾನ#ಕರಾವಳಿ#ಉತ್ಸವ#ರಥೋತ್ಸವ#ನಾಗವೃಜ

ಚಂಪಾ ಷಷ್ಠಿ ಮಹೋತ್ಸವ | 24.11.2025 ರಿಂದ 26.11.2025

ಸರ್ವರಿಗೂ ಆದರದ ಸ್ವಾಗತ. #pavanjemela#ಪಾವಂಜೆ#Subrahmanya#sjsstemple#jnanashakthi#Yakshagana#pavanje#champa#shashti#mahotsava#annadaana#ಯಕ್ಷಗಾನ#ಜ್ಞಾನಶಕ್ತಿ#ಸುಬ್ರಹ್ಮಣ್ಯ#ಚಂಪಾ#ಷಷ್ಠಿ#ಮಹೋತ್ಸವ#ನಾಗಾರಾಧನೆ#ಅನ್ನದಾನ#ಕರಾವಳಿ#ಉತ್ಸವ#ರಥೋತ್ಸವ#ನಾಗವೃಜ

ಯಕ್ಷಗಾನ ಮೇಳದ ಆರನೇ ವರುಷದ ಯಾನಾರಂಭ | 02.11.2025

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ. ಆರನೇ ವರ್ಷದ ಯಾನಾರಂಭವು ಆದಿತ್ಯವಾರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆದು, ಭಾಗವತರಿಗೆ ಜಾಗಟೆ, ಕಲಾವಿದರಿಗೆ ಗೆಜ್ಜೆ ನೀಡಿ, ಶ್ರೀ ದೇವರ ಪೂಜೆಯ ಮೂಲಕ ಆರಂಭಗೊಂಡಿತು. ಬಳಿಕ ಮೇಳದ ಸುವಸ್ತುಗಳೊಂದಿಗೆ ಚೌಕಿ ಪ್ರವೇಶಿಸಿ ಚೌಕಿ ಪೂಜೆ ಜರಗಿತು. ಇದೇ ಸಂದರ್ಭದಲ್ಲಿ ಮೇಳಕ್ಕೆ ಪರಂಪರೆಯ ನೂತನ ವೇಷಭೂಷಣಗಳನ್ನು, ಬೆಳ್ಳಿಯ ಪೂಜಾ …

ಯಕ್ಷಗಾನ ಮೇಳದ ಆರನೇ ವರುಷದ ಯಾನಾರಂಭ | 02.11.2025 Read More »

ಕಾರ್ತಿಕ ದೀಪೋತ್ಸವ | 22.10.2025 ರಿಂದ 20.11.2025

ಶ್ರೀ ದೇವಳದಲ್ಲಿ ಕಾರ್ತಿಕ ಮಾಸ ಪರ್ಯಂತ ಸಂಜೆ ನಿತ್ಯ ರಂಗಪೂಜೆಯ ಬಳಿಕ ನಡೆಯುವ “ಕಾರ್ತಿಕ ದೀಪೋತ್ಸವ”ದ ಸಂಕ್ಷಿಪ್ತ ವಿವರಣೆ. ದೇಹೋ ದೇವಾಲಯ ಪ್ರೋಕ್ತೋ ಜೀವೋ ಹಂಸ: ಸದಾಶಿವ: | ತ್ಯಜೇತ್ ಅಜ್ಞಾನ ನಿರ್ಮಾಲ್ಯಂ ಸೋಹಂ ಭಾವೇನ ಪೂಜಯೇತ್ | ಇದು ಆತ್ಮ ಪರಮಾತ್ಮ ಅನುಸಂಧಾನೋಪಾಯ, ಸಾಧಕರಿಗೂ, ವಿದ್ವಾಂಸರಿಗೂ, ಜ್ಞಾನಿಗಳಿಗೂ ಸಾಧ್ಯವಾದ ಸ್ವರೂಪ ವಿಧಾನ. ಆದರೆ ಸಾಮಾನ್ಯರಿಗೂ ಪರಮಾತ್ಮ ಸಾನಿಧ್ಯ ಬೇಡವೇ? ಕೈವಲ್ಯ ಪ್ರಾಪ್ತಿಯ ಪ್ರಯತ್ನವಾದರೂ ಬೇಡವೇ? ಪ್ರಾಪಂಚಿಕ ಜೀವನದ ತೊಳಲಾಟ, ಡೊಂಬರಾಟದಿಂದ ಮುಕ್ತಿ ಬೇಡವೇ? ಜೀವನದ ಹೋರಾಟದಲ್ಲಿ …

ಕಾರ್ತಿಕ ದೀಪೋತ್ಸವ | 22.10.2025 ರಿಂದ 20.11.2025 Read More »

‘ಯಕ್ಷಾಂತರಂಗ’ ಶಿಬಿರಾರ್ಥಿಗಳಿಂದ ‘ಕಿರಾತಾರ್ಜುನ’ ಹಾಗೂ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ‘ಕರ್ಣಾರ್ಜುನ’ ಯಕ್ಷಗಾನ ಬಯಲಾಟ | 17.09.2025

ಕನ್ಯಾ ಸಂಕ್ರಮಣೋತ್ಸವದ ಪ್ರಯುಕ್ತ ‘ಯಕ್ಷಾಂತರಂಗ’ ಶಿಬಿರಾರ್ಥಿಗಳಿಂದ ಯಕ್ಷಗಾನ ಬಯಲಾಟ ‘ಕಿರಾತಾರ್ಜುನ’ ಹಾಗೂ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ‘ಕರ್ಣಾರ್ಜುನ’ ಪ್ರಸಂಗ ಪ್ರದರ್ಶನಗೊಂಡಿತು.