ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ.

Shri Jnanashakthi Subrahmanyaswami Temple, Nagavruja Kshetra Pavanje

News & Events

ಶ್ರೀ ದೇವಳದಲ್ಲಿ ವಾರ್ಷಿಕ ಮಹೋತ್ಸವವು ದಿನಾಂಕ 13.04.2024ರಂದು ಅಂಕುರಾರ್ಪಣೆಯಿಂದ ಮೊದಲ್ಗೊಂಡು, 14ರಂದು ಧ್ವಜಾರೋಹಣ, 18 ರಂದು ಮಹಾ ರಥೋತ್ಸವ, 19ರಂದು ಅವಭೃತ ಸ್ನಾನ, ಧ್ವಜಾವರೋಹಣದೊಂದಿಗೆ ಸಂಪನ್ನಗೊಳ್ಳಲಿದೆ.

ದಿನಾಂಕ 04.04.2024 ರಂದು ಶ್ರೀ ದೇವಳದ ಪ್ರಾಕಾರದಲ್ಲಿ ಪ್ರತಿಷ್ಠೆಗೊಂಡ ಶ್ರೀ ಗೋಪಾಲಕೃಷ್ಣ ಪಾಂಡುರಂಗ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ ಜರಗಲಿದೆ.

ಶ್ರೀ ವಾಣಿ ಎಜುಕೇಶನ್ ಸೆಂಟರ್ ಟ್ರಸ್ಟ್ (ರಿ) ಬೆಂಗಳೂರು, ಇದರ ಆಡಳಿತಕೊಳಪಟ್ಟ ಶ್ರೀ ವಾಣಿ ವಿಧ್ಯಾ ಕೇಂದ್ರ “ನಾಗವೃಜ” ಶಾಖೆಯ ಪ್ರಾರಂಭೋತ್ಸವವು 28.02.2024ರಂದು ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯೊಂದಿಗೆ …

ದಿನಾಂಕ 15 .01.2024 ರಂದು ಸೂರ್ಯೋದಯದಿಂದ ಸೂರ್ಯಾಸ್ತ ಪರ್ಯಂತ ಶ್ರೀದೇವಳದಲ್ಲಿ “ಹರಿದಾಸ ಲಕ್ಷ್ಮೀನಾರ್ಣಪ್ಪಯ್ಯ ಸ್ಮರಣಾರ್ಥ ಆರಾಧನೋತ್ಸವ” ಜರಗಲಿದೆ.

ಪುಷ್ಯ ಶುದ್ಧ ಷಷ್ಠಿ

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಯ ಸ್ವರ್ಣ ಲೇಪಿತ ಪ್ರಭಾವಳಿ ಸಹಿತ ಬೆಳ್ಳಿ ಉತ್ಸವ ಮೂರ್ತಿಯನ್ನು ಚಂಪಾ ಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಶ್ರೀಸ್ವಾಮಿಗೆ ಸಮರ್ಪಿಸಲಾಯಿತು.

ಸಂಪೂರ್ಣ ಶಿಲಾಮಯವಾಗಿ ನವೀಕರಣಗೊಂಡ ತೀರ್ಥ ಕೆರೆಯಲ್ಲಿ ಶಿಲ್ಪಿಗಳಾದ ಶ್ರೀಯುತ ವೆಂಕಟೇಶ್ ಅವರಿಂದ ವಿಶ್ವಕರ್ಮ ಪೂಜೆ ಹಾಗೂ ತತ್ಸಂಬಂಧಿ ಧಾರ್ಮಿಕ ವಿಧಿಗಳು – 14.12.2023

ಶ್ರೀ ದೇವಳದಲ್ಲಿ ಚಂಪಾ ಷಷ್ಠಿ ಮಹೋತ್ಸವವು 16.12.2023 ರಿಂದ 18.12.2023ರ ವರೆಗೆ ಜರಗಿತು