ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಪೂಜೆ – 19.02.2026
ದಿನಾಂಕ 19.02.2026 ರಂದು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಪೂಜೆಯು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ನಡೆಯಿತು.
ದಿನಾಂಕ 19.02.2026 ರಂದು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಪೂಜೆಯು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ನಡೆಯಿತು.
ಸರ್ವರಿಗೂ ಆದರದ ಸ್ವಾಗತ. #pavanjemela#ಪಾವಂಜೆ#Subrahmanya#sjsstemple#jnanashakthi#Yakshagana#pavanje#champa#shashti#mahotsava#annadaana#ಯಕ್ಷಗಾನ#ಜ್ಞಾನಶಕ್ತಿ#ಸುಬ್ರಹ್ಮಣ್ಯ#ಚಂಪಾ#ಷಷ್ಠಿ#ಮಹೋತ್ಸವ#ನಾಗಾರಾಧನೆ#ಅನ್ನದಾನ#ಕರಾವಳಿ#ಉತ್ಸವ#ರಥೋತ್ಸವ#ನಾಗವೃಜ
ಸರ್ವರಿಗೂ ಆದರದ ಸ್ವಾಗತ. #pavanjemela#ಪಾವಂಜೆ#Subrahmanya#sjsstemple#jnanashakthi#Yakshagana#pavanje#champa#shashti#mahotsava#annadaana#ಯಕ್ಷಗಾನ#ಜ್ಞಾನಶಕ್ತಿ#ಸುಬ್ರಹ್ಮಣ್ಯ#ಚಂಪಾ#ಷಷ್ಠಿ#ಮಹೋತ್ಸವ#ನಾಗಾರಾಧನೆ#ಅನ್ನದಾನ#ಕರಾವಳಿ#ಉತ್ಸವ#ರಥೋತ್ಸವ#ನಾಗವೃಜ
ಸರ್ವರಿಗೂ ಆದರದ ಸ್ವಾಗತ. #pavanjemela#ಪಾವಂಜೆ#Subrahmanya#sjsstemple#jnanashakthi#Yakshagana#pavanje#champa#shashti#mahotsava#annadaana#ಯಕ್ಷಗಾನ#ಜ್ಞಾನಶಕ್ತಿ#ಸುಬ್ರಹ್ಮಣ್ಯ#ಚಂಪಾ#ಷಷ್ಠಿ#ಮಹೋತ್ಸವ#ನಾಗಾರಾಧನೆ#ಅನ್ನದಾನ#ಕರಾವಳಿ#ಉತ್ಸವ#ರಥೋತ್ಸವ#ನಾಗವೃಜ
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ. ಆರನೇ ವರ್ಷದ ಯಾನಾರಂಭವು ಆದಿತ್ಯವಾರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆದು, ಭಾಗವತರಿಗೆ ಜಾಗಟೆ, ಕಲಾವಿದರಿಗೆ ಗೆಜ್ಜೆ ನೀಡಿ, ಶ್ರೀ ದೇವರ ಪೂಜೆಯ ಮೂಲಕ ಆರಂಭಗೊಂಡಿತು. ಬಳಿಕ ಮೇಳದ ಸುವಸ್ತುಗಳೊಂದಿಗೆ ಚೌಕಿ ಪ್ರವೇಶಿಸಿ ಚೌಕಿ ಪೂಜೆ ಜರಗಿತು. ಇದೇ ಸಂದರ್ಭದಲ್ಲಿ ಮೇಳಕ್ಕೆ ಪರಂಪರೆಯ ನೂತನ ವೇಷಭೂಷಣಗಳನ್ನು, ಬೆಳ್ಳಿಯ ಪೂಜಾ …
ಶ್ರೀ ದೇವಳದಲ್ಲಿ ಕಾರ್ತಿಕ ಮಾಸ ಪರ್ಯಂತ ಸಂಜೆ ನಿತ್ಯ ರಂಗಪೂಜೆಯ ಬಳಿಕ ನಡೆಯುವ “ಕಾರ್ತಿಕ ದೀಪೋತ್ಸವ”ದ ಸಂಕ್ಷಿಪ್ತ ವಿವರಣೆ. ದೇಹೋ ದೇವಾಲಯ ಪ್ರೋಕ್ತೋ ಜೀವೋ ಹಂಸ: ಸದಾಶಿವ: | ತ್ಯಜೇತ್ ಅಜ್ಞಾನ ನಿರ್ಮಾಲ್ಯಂ ಸೋಹಂ ಭಾವೇನ ಪೂಜಯೇತ್ | ಇದು ಆತ್ಮ ಪರಮಾತ್ಮ ಅನುಸಂಧಾನೋಪಾಯ, ಸಾಧಕರಿಗೂ, ವಿದ್ವಾಂಸರಿಗೂ, ಜ್ಞಾನಿಗಳಿಗೂ ಸಾಧ್ಯವಾದ ಸ್ವರೂಪ ವಿಧಾನ. ಆದರೆ ಸಾಮಾನ್ಯರಿಗೂ ಪರಮಾತ್ಮ ಸಾನಿಧ್ಯ ಬೇಡವೇ? ಕೈವಲ್ಯ ಪ್ರಾಪ್ತಿಯ ಪ್ರಯತ್ನವಾದರೂ ಬೇಡವೇ? ಪ್ರಾಪಂಚಿಕ ಜೀವನದ ತೊಳಲಾಟ, ಡೊಂಬರಾಟದಿಂದ ಮುಕ್ತಿ ಬೇಡವೇ? ಜೀವನದ ಹೋರಾಟದಲ್ಲಿ …
ಕನ್ಯಾ ಸಂಕ್ರಮಣೋತ್ಸವದ ಪ್ರಯುಕ್ತ ‘ಯಕ್ಷಾಂತರಂಗ’ ಶಿಬಿರಾರ್ಥಿಗಳಿಂದ ಯಕ್ಷಗಾನ ಬಯಲಾಟ ‘ಕಿರಾತಾರ್ಜುನ’ ಹಾಗೂ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ ‘ಕರ್ಣಾರ್ಜುನ’ ಪ್ರಸಂಗ ಪ್ರದರ್ಶನಗೊಂಡಿತು.
ಶ್ರೀ ದೇವಳದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ವಿಜಯ ದಶಮಿ ಪರ್ಯಂತ (22.09.2025 ರಿಂದ 02.10.2025) ಪ್ರತಿನಿತ್ಯ ಯಂತ್ರೋಪರಿ ಸ್ಥಾಪಿತ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿಯ ಆರಾಧನೆ, ಚಂಡಿಕಾ ಹೋಮ, ದುರ್ಗಾ ನಮಸ್ಕಾರ, ಇತ್ಯಾದಿ ಸೇವೆಗಳೊಂದಿಗೆ ಸಂಪನ್ನಗೊಂಡಿತು.
ದಿನಾಂಕ 17.09.2025ರಂದು “ಕನ್ಯಾ ಸಂಕ್ರಮಣೋತ್ಸವ”ದ ಪ್ರಯುಕ್ತ ಮಧ್ಯಾಹ್ನ 4 ರಿಂದ ಶ್ರೀ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ಯಕ್ಷಗಾನ ಬಯಲಾಟ. •ಸರ್ವರಿಗೂ ಆದರದ ಸ್ವಾಗತ•ಆಡಳಿತ ಮಂಡಳಿ