ಪತ್ತನಾಜೆ – ಅಂಕುರಾರ್ಪಣೆ, ನಿರಂತರ ರುದ್ರಾಭಿಷೇಕ, ವರುಣ + ಪರ್ಜನ್ಯ ಆರಾಧನೆ | 25.05.2026
ಶ್ರೀ ದೇವಳದಲ್ಲಿ 25.05.2026 ಪತ್ತನಾಜೆಯ ಪ್ರಯುಕ್ತ ಶ್ರೀ ಗೌತಮೇಶ್ವರನಿಗೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ನಿರಂತರ ರುದ್ರಾಭಿಷೇಕ, ವರುಣ+ಪರ್ಜನ್ಯ ಆರಾಧನೆ ಜರಗಲಿದೆ
ಶ್ರೀ ದೇವಳದಲ್ಲಿ 25.05.2026 ಪತ್ತನಾಜೆಯ ಪ್ರಯುಕ್ತ ಶ್ರೀ ಗೌತಮೇಶ್ವರನಿಗೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ನಿರಂತರ ರುದ್ರಾಭಿಷೇಕ, ವರುಣ+ಪರ್ಜನ್ಯ ಆರಾಧನೆ ಜರಗಲಿದೆ
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಮೇಳದ ಆರನೇ ವರ್ಷದ ಯಾನ ಸಮಾಪನ – 25.05.2026
ಅಗೇಲು ಸೇವೆ ಈ ವಿಶಿಷ್ಟ ಅಗೇಲು ಸೇವೆಯೆಂಬ ಶೈವಾಗಮೋಕ್ತ ತಂತ್ರೋಕ್ತ ಪೂಜಾ ವಿಧಿಯು ಶ್ರೀ ದೇವಳದಲ್ಲಿ ಏಪ್ರಿಲ್ 27 ರಂದು ಮಧ್ಯಾಹ್ನ 4 ಗಂಟೆಯಿಂದ ನಡೆಯಲಿದೆ. ನಿರಂತರವಾಗಿ 1000 ತಂತ್ರೋಕ್ತ ರೀತ್ಯಾ ರಂಗಪೂಜೆ ನಡೆದ ದೇವಾಲಯದಲ್ಲಿ ಈ ಅಗೇಲು ಸೇವೆಯೆಂಬ ವಿಶೇಷ ಪ್ರಕ್ರಿಯೆಯನ್ನು ನಡೆಸಲು ಅವಕಾಶವಿರುತ್ತದೆ. ಅಂತೆಯೇ ನಮ್ಮೀ ದೇವಾಲಯದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ದಿನದಿಂದ ಇಂದಿನವರೆಗೂ ನಿರಂತರವಾಗಿ ರಂಗಪೂಜೆ ನಡೆಯುತ್ತಿದ್ದು (7800ಕ್ಕೂ ಮೇಲ್ಪಟ್ಟು) ಪ್ರತಿ ವರ್ಷ ವೈಶಾಖ ಶುದ್ಧ ಏಕಾದಶಿಯಂದು ಅಗೇಲು ಸೇವೆಯನ್ನು ಸಲ್ಲಿಸಲಾಗುತ್ತಿದೆ. ಮಹಾರಂಗಪೂಜೆಯ ವಿಸ್ತೃತ …
“ನಾಗವೃಜ ಉತ್ಸವ”ಶ್ರೀ ದೇವಳದಲ್ಲಿ ವಾರ್ಷಿಕ ಮಹೋತ್ಸವವು ದಿನಾಂಕ 13.04.2026ರಂದು ಅಂಕುರಾರ್ಪಣೆಯಿಂದ ಮೊದಲ್ಗೊಂಡು, 14ರಂದು ಧ್ವಜಾರೋಹಣ, 18 ರಂದು ಮಹಾ ರಥೋತ್ಸವ, 19ರಂದು ಅವಭೃತ ಸ್ನಾನ, ಧ್ವಜಾವರೋಹಣ, ಅಣ್ಣಪ್ಪ ಸ್ವಾಮಿಗೆ ನರ್ತನ ಸೇವೆಯೊಂದಿಗೆ ಸಂಪನ್ನಗೊಳ್ಳಲಿದೆ.
ಶ್ರೀ ಗೋಪಾಲಕೃಷ್ಣ ಪಾಂಡುರಂಗಸ್ವಾಮಿಯ ಪ್ರತಿಷ್ಠಾ ವರ್ಧಂತ್ಯುತ್ಸವದ ಸಂದರ್ಭದಲ್ಲಿ ಆಡಳಿತ ಮಂಡಳಿ.ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ
ದಿನಾಂಕ 19.02.2026 ರಂದು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆ ಪೂಜೆಯು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದ ಶಾರಧ್ವತ ಯಜ್ಞಾಂಗಣದಲ್ಲಿ ನಡೆಯಿತು.
ಸರ್ವರಿಗೂ ಆದರದ ಸ್ವಾಗತ. #pavanjemela#ಪಾವಂಜೆ#Subrahmanya#sjsstemple#jnanashakthi#Yakshagana#pavanje#champa#shashti#mahotsava#annadaana#ಯಕ್ಷಗಾನ#ಜ್ಞಾನಶಕ್ತಿ#ಸುಬ್ರಹ್ಮಣ್ಯ#ಚಂಪಾ#ಷಷ್ಠಿ#ಮಹೋತ್ಸವ#ನಾಗಾರಾಧನೆ#ಅನ್ನದಾನ#ಕರಾವಳಿ#ಉತ್ಸವ#ರಥೋತ್ಸವ#ನಾಗವೃಜ
ಸರ್ವರಿಗೂ ಆದರದ ಸ್ವಾಗತ. #pavanjemela#ಪಾವಂಜೆ#Subrahmanya#sjsstemple#jnanashakthi#Yakshagana#pavanje#champa#shashti#mahotsava#annadaana#ಯಕ್ಷಗಾನ#ಜ್ಞಾನಶಕ್ತಿ#ಸುಬ್ರಹ್ಮಣ್ಯ#ಚಂಪಾ#ಷಷ್ಠಿ#ಮಹೋತ್ಸವ#ನಾಗಾರಾಧನೆ#ಅನ್ನದಾನ#ಕರಾವಳಿ#ಉತ್ಸವ#ರಥೋತ್ಸವ#ನಾಗವೃಜ
ಸರ್ವರಿಗೂ ಆದರದ ಸ್ವಾಗತ. #pavanjemela#ಪಾವಂಜೆ#Subrahmanya#sjsstemple#jnanashakthi#Yakshagana#pavanje#champa#shashti#mahotsava#annadaana#ಯಕ್ಷಗಾನ#ಜ್ಞಾನಶಕ್ತಿ#ಸುಬ್ರಹ್ಮಣ್ಯ#ಚಂಪಾ#ಷಷ್ಠಿ#ಮಹೋತ್ಸವ#ನಾಗಾರಾಧನೆ#ಅನ್ನದಾನ#ಕರಾವಳಿ#ಉತ್ಸವ#ರಥೋತ್ಸವ#ನಾಗವೃಜ
ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ. ಆರನೇ ವರ್ಷದ ಯಾನಾರಂಭವು ಆದಿತ್ಯವಾರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆದು, ಭಾಗವತರಿಗೆ ಜಾಗಟೆ, ಕಲಾವಿದರಿಗೆ ಗೆಜ್ಜೆ ನೀಡಿ, ಶ್ರೀ ದೇವರ ಪೂಜೆಯ ಮೂಲಕ ಆರಂಭಗೊಂಡಿತು. ಬಳಿಕ ಮೇಳದ ಸುವಸ್ತುಗಳೊಂದಿಗೆ ಚೌಕಿ ಪ್ರವೇಶಿಸಿ ಚೌಕಿ ಪೂಜೆ ಜರಗಿತು. ಇದೇ ಸಂದರ್ಭದಲ್ಲಿ ಮೇಳಕ್ಕೆ ಪರಂಪರೆಯ ನೂತನ ವೇಷಭೂಷಣಗಳನ್ನು, ಬೆಳ್ಳಿಯ ಪೂಜಾ …