ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, ನಾಗವೃಜ ಕ್ಷೇತ್ರ ಪಾವಂಜೆ

Shri Jnanashakthi Subrahmanyaswami Temple, Nagavruja Kshetra Pavanje

ಕಾರ್ತಿಕ ದೀಪೋತ್ಸವ

ಶ್ರೀ ದೇವಳದಲ್ಲಿ ಕಾರ್ತಿಕ ಮಾಸ ಪರ್ಯಂತ ಸಂಜೆ ನಿತ್ಯ ರಂಗಪೂಜೆಯ ಬಳಿಕ ನಡೆಯುವ “ಕಾರ್ತಿಕ ದೀಪೋತ್ಸವ”ದ ಸಂಕ್ಷಿಪ್ತ ವಿವರಣೆ. ದೇಹೋ ದೇವಾಲಯ ಪ್ರೋಕ್ತೋ ಜೀವೋ ಹಂಸ: ಸದಾಶಿವ: | ತ್ಯಜೇತ್ ಅಜ್ಞಾನ ನಿರ್ಮಾಲ್ಯಂ ಸೋಹಂ ಭಾವೇನ ಪೂಜಯೇತ್ | ಇದು ಆತ್ಮ ಪರಮಾತ್ಮ ಅನುಸಂಧಾನೋಪಾಯ, ಸಾಧಕರಿಗೂ, ವಿದ್ವಾಂಸರಿಗೂ, ಜ್ಞಾನಿಗಳಿಗೂ ಸಾಧ್ಯವಾದ ಸ್ವರೂಪ ವಿಧಾನ. ಆದರೆ ಸಾಮಾನ್ಯರಿಗೂ ಪರಮಾತ್ಮ ಸಾನಿಧ್ಯ ಬೇಡವೇ? ಕೈವಲ್ಯ ಪ್ರಾಪ್ತಿಯ ಪ್ರಯತ್ನವಾದರೂ ಬೇಡವೇ? ಪ್ರಾಪಂಚಿಕ ಜೀವನದ ತೊಳಲಾಟ, ಡೊಂಬರಾಟದಿಂದ ಮುಕ್ತಿ ಬೇಡವೇ? ಜೀವನದ ಹೋರಾಟದಲ್ಲಿ …

ಕಾರ್ತಿಕ ದೀಪೋತ್ಸವ Read More »